ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಹಕರ ಹಿತರಕ್ಷಣೆ ಜಾಗೃತಿ ಕಾರ್ಯಕ್ರಮ

Last Updated 21 ಮಾರ್ಚ್ 2023, 10:04 IST
ಅಕ್ಷರ ಗಾತ್ರ

ಬೀದರ್: ನಗರದ ನೌಬಾದ್‍ನ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಹಕರ ಹಿತರಕ್ಷಣೆ ಜಾಗೃತಿ ಕಾರ್ಯಕ್ರಮ ಜರುಗಿತು.
ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಅವರು, ಗ್ರಾಹಕರಿಗೆ ಆಗುವ ಮೋಸ ಹಾಗೂ ಪರಿಹಾರ ಪಡೆಯುವ ಬಗೆ ಕುರಿತು ಮಾತನಾಡಿದರು.

ಮುಖ್ಯಶಿಕ್ಷಕ ವಿಶ್ವನಾಥ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಜಗನ್ನಾಥ ಉಪಸ್ಥಿತರಿದ್ದರು. ಮಾಧುರಿ ಎಸ್.ಕೆ. ನಿರೂಪಿಸಿದರು. ರವಿ ಕೆ. ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT