‘ಸಾರ್ವಜನಿಕ ಸಮಾರಂಭದಲ್ಲಿ ನಮ್ಮ ಸಮಾಜದ ಅಭ್ಯರ್ಥಿಗೆ ಮಂತ್ರಿ ಮಾಡದಿದ್ದರೆ ಸಮಾಜ ನಿಮ್ಮೊಂದಿಗೆ ಇರುವುದಿಲ್ಲ ಎಂದು ಹೇಳಿಕೆಗಳನ್ನು ಕೊಡುತ್ತ ಹೋದರೆ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತಿದಂತೆ ಆಗುತ್ತದೆ. ಇದರಿಂದ ಅಧಿಕಾರದಲ್ಲಿದ್ದವರಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಗುವುದಿಲ್ಲ’ ಎಂದು ಹೇಳಿದ್ದಾರೆ.