‘ಯಾವುದೇ ಲಕ್ಷಣಗಳು ಗೋಚರಿಸಿದರೆ ಸ್ವಯಂ ಆಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಅಗತ್ಯವಿದ್ದರೆ ರ್ಯಾಪಿಡ್ ತಪಾಸಣೆ ಕೂಡ ನಡೆಸಲಾಗು ತ್ತದೆ. ಯಾರೂ ಮಾಸ್ಕ್ ಧರಿಸದೆ ಹೊರಗೆ ತಿರುಗಾಡಬಾರದು. ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಡಾ.ಅಂಬೇಡ್ಕರ್ ವೃತ್ತದಲ್ಲಿ, ಜಾಮೀಯಾ ಮಸೀದಿ ಹತ್ತಿರ, ಬಸ್ ನಿಲ್ದಾಣ ಹಾಗೂ ತ್ರಿಪುರಾಂತ ಪ್ರವಾಸಿ ಮಂದಿರ ಸಮೀಪ ಕೋವಿಡ್ ತಪಾಸಣಾ ಕೇಂದ್ರ ಹಾಗೂ ಸಹಾಯವಾಣಿ ಆರಂಭಿಸಲಾ ಗಿದ್ದು ಇದರ ಉಪಯೋಗ ಪಡೆದು ಕೊಳ್ಳಬೇಕು’ ಎಂದು ಕೇಳಿಕೊಂಡರು.