ಬಸವಕಲ್ಯಾಣ ತಾಲ್ಲೂಕಿನ ರಾಮತೀರ್ಥ- ಗದ್ಲೇಗಾಂವ ರಸ್ತೆಯಲ್ಲಿನ ಸೇತುವೆಗೆ ಹಾನಿ ಆಗಿದೆ
ಬಸವಕಲ್ಯಾಣ ತಾಲ್ಲೂಕಿನ ಬಟಗೇರಾ- ಚಿತ್ತಕೋಟಾ ರಸ್ತೆಯಲ್ಲಿನ ಸೇತುವೆ ಕುಸಿದಿರುವುದು
ಬಸವಕಲ್ಯಾಣ ತಾಲ್ಲೂಕಿನ ಲಾಡವಂತಿ ಸೇತುವೆ ಹಾನಿಯಾದ ಸ್ಥಳಕ್ಕೆ ಶಾಸಕ ಶರಣು ಸಲಗರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಬಸವಕಲ್ಯಾಣ ತಾಲ್ಲೂಕಿನ ಖೇರ್ಡಾ ಸೇತುವೆಗೆ ಹಾನಿ ಆಗಿರುವುದನ್ನು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಂಗಳವಾರ ಪರಿಶೀಲಿಸಿದರು. ಶಾಸಕ ಶರಣು ಸಲಗರ ಇದ್ದರು