‘ಶಾಶ್ವತ ಕನ್ನಡ ನಿಘಂಟು ವಿಭಾಗ ಸ್ಥಾಪನೆ, ಇತರ ಭಾಷೆಗಳಿಗೆ ಕನ್ನಡ ಸಾಹಿತ್ಯ ಅನುವಾದ, ಕನ್ನಡ ಶಾಲೆಗಳ ಉಳಿವಿಗೆ ದಿಟ್ಟ ನಿಲುವು, ಕಲಾವಿದರಿಗೆ ಆರೋಗ್ಯ ವಿಮೆ, ಪ್ರತಿ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ಭವನ ನಿರ್ಮಾಣ, ನಾಲ್ಕು ಕಂದಾಯ ವಿಭಾಗಗಳಲ್ಲಿ ಸಮಾವೇಶ ಆಯೋಜನೆ, ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಆದ್ಯತೆಗಳಾಗಲಿವೆ’ ಎಂದು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.