<p>ಭಾಲ್ಕಿ: ತಾಲ್ಲೂಕಿನ ಲಖಣಗಾಂವ ಗ್ರಾಮದ ಹಿರಿಯ ದಂಪತಿ ರತ್ನಾಬಾಯಿ ವೈಜಿನಾಥ ಕುಂಬಾರ ಅವರು ಅನಾರೋಗ್ಯದಿಂದ ಮಂಗಳವಾರ ನಿಧನರಾದರು.</p>.<p>ವೈಜಿನಾಥ ಕುಂಬಾರ(85) ಮಂಗಳವಾರ ನಸುಕಿನ ಜಾವ 3 ಗಂಟೆಗೆ ಮತ್ತು ಅವರ ಪತ್ನಿ ರತ್ನಾಬಾಯಿ (82) ಬೆಳಿಗ್ಗೆ 4 ಗಂಟೆಗೆ ನಿಧನರಾದರು. ಅವರಿಗೆ ಭಾಲ್ಕಿ ತಾಲ್ಲೂಕು ರೈತ ಸಂಘದ ಉಪಾಧ್ಯಕ್ಷ ಬಾಬುರಾವ್ ಕುಂಬಾರ ಸೇರಿ ಇಬ್ಬರು ಪುತ್ರರು ಇದ್ದಾರೆ.</p>.<p>ಸ್ವಂತ ಗ್ರಾಮ ಲಖಣಗಾಂವದಲ್ಲಿ ಮಧ್ಯಾಹ್ನ ಇಬ್ಬರ ಪಾರ್ಥಿವ ಶರೀರಗಳನ್ನು ಒಂದೇ ವೈಕುಂಠ ರಥದಲ್ಲಿ ಒಯ್ದು ಅಂತ್ಯಕ್ರಿಯೆ ಮಾಡಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ತಾಲ್ಲೂಕಿನ ಲಖಣಗಾಂವ ಗ್ರಾಮದ ಹಿರಿಯ ದಂಪತಿ ರತ್ನಾಬಾಯಿ ವೈಜಿನಾಥ ಕುಂಬಾರ ಅವರು ಅನಾರೋಗ್ಯದಿಂದ ಮಂಗಳವಾರ ನಿಧನರಾದರು.</p>.<p>ವೈಜಿನಾಥ ಕುಂಬಾರ(85) ಮಂಗಳವಾರ ನಸುಕಿನ ಜಾವ 3 ಗಂಟೆಗೆ ಮತ್ತು ಅವರ ಪತ್ನಿ ರತ್ನಾಬಾಯಿ (82) ಬೆಳಿಗ್ಗೆ 4 ಗಂಟೆಗೆ ನಿಧನರಾದರು. ಅವರಿಗೆ ಭಾಲ್ಕಿ ತಾಲ್ಲೂಕು ರೈತ ಸಂಘದ ಉಪಾಧ್ಯಕ್ಷ ಬಾಬುರಾವ್ ಕುಂಬಾರ ಸೇರಿ ಇಬ್ಬರು ಪುತ್ರರು ಇದ್ದಾರೆ.</p>.<p>ಸ್ವಂತ ಗ್ರಾಮ ಲಖಣಗಾಂವದಲ್ಲಿ ಮಧ್ಯಾಹ್ನ ಇಬ್ಬರ ಪಾರ್ಥಿವ ಶರೀರಗಳನ್ನು ಒಂದೇ ವೈಕುಂಠ ರಥದಲ್ಲಿ ಒಯ್ದು ಅಂತ್ಯಕ್ರಿಯೆ ಮಾಡಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>