‘ಜಿಲ್ಲೆಯ ಸರ್ಕಾರಿ ಕೋವಿಡ್ ಆಸ್ಪತ್ರೆ ಹಾಗೂ ಸರ್ಕಾರದಿಂದ ಅನುಮೋದನೆ ಪಡೆದ ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ರೆಮ್ಡಿಸಿವಿರ್ ಜೀವ ರಕ್ಷಕ ಔಷಧಿ ಕೊರತೆ ಹೆಚ್ಚಾಗಿದೆ. ಆಕ್ಸಿಜನ್ ಸಮಸ್ಯೆ ತೀವ್ರವಾಗಿದೆ. ವೆಂಟಿಲೇಟರ್ಗಳು ಲಭ್ಯವಾಗುತ್ತಿಲ್ಲ. ಕೋವಿಡ್ ಪರೀಕ್ಷೆ,ಪತ್ತೆ ಹಾಗೂ ಚಿಕಿತ್ಸೆ ಸರ್ಮಪಕವಾಗಿಲ್ಲ
ಎನ್ನುವ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ’ ಎಂದು ಹೇಳಿದ್ದಾರೆ.