<p>ಕಮಲನಗರ: ಆರ್ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಬರುವ ಅಂತರರಾಜ್ಯ ಪ್ರಯಾಣಿಕರಿಗೆ ಮಾತ್ರ ಕಮಲನಗರ ತಾಲ್ಲೂಕು ಗಡಿ ಮೂಲಕ ಜಿಲ್ಲೆಯ ಒಳಗಡೆ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗರಾಜ ಹೇಳಿದರು.</p>.<p>ಕಮಲನಗರ ತಾಲ್ಲೂಕು ಪಟ್ಟಣದ ಮಹಾರಾಷ್ಟ್ರ ಗಡಿ ಚೆಕ್ ಪೋಸ್ಟ್ನಲ್ಲಿ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ಕಮಲನಗರ ತಾಲ್ಲೂಕಿನ ಕಮಲನಗರ ಗಡಿ ಮತ್ತು ಮುರ್ಕಿ ಔರಾದ್(ಬಿ)ನಲ್ಲಿ 2 ಚೆಕ್ಪೋಸ್ಟ್ ತೆರೆದು ನೆರೆಯ ಗಡಿ ರಾಜ್ಯದದಿಂದ ಬರುತ್ತಿರುವ ಪ್ರಯಾಣಿಕರನ್ನು ಪರಿಶೀ ಲಿಸಿ ಬಿಡಬೇಕು ಎಂದು ಸೂಚಿಸಿದರು.</p>.<p class="Subhead">ಅಗತ್ಯ ಮುಂಜಾಗ್ರತೆ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಯವರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದ್ದು. ಅಂತರ ರಾಜ್ಯ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತಂದವರಿಗೆ ಮಾತ್ರ ಟಿಕೆಟ್ ಪಡೆದು ಪ್ರಯಾಣಿಸಲು ಅನುಮತಿ ನೀಡುವಚಿತೆ ಕಟ್ಟಪ್ಪಣೆ ಮಾಡಲಾಗಿದೆ ಎಂದು ಭಾಲ್ಕಿ ಡಿವೈಎಸ್ಪಿ ದೇವರಾಜ ತಿಳಿಸಿದರು.</p>.<p>ಕಳೆದ 15 ದಿನಗಳಗಿಂತ ಅಧಿಕ ದಿನಗಳಿಂದ ಸಾವಿರಾರು ವಾಹನಗಳನ್ನು ಪರಿಶೀಲಿಸಲಾಗಿದೆ. ಕೋವಿಡ್ ವರದಿ ತರದವರನ್ನು ಹಿಂತಿರುಗಿಸಲಾಗಿದೆ ಮತ್ತು ನೂರಾರು ಜನರಿಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗಿದೆ ಎಂದು ಪಿಎಸ್ಐ ನಂದಿನಿ.ಎಸ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮಲನಗರ: ಆರ್ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಬರುವ ಅಂತರರಾಜ್ಯ ಪ್ರಯಾಣಿಕರಿಗೆ ಮಾತ್ರ ಕಮಲನಗರ ತಾಲ್ಲೂಕು ಗಡಿ ಮೂಲಕ ಜಿಲ್ಲೆಯ ಒಳಗಡೆ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗರಾಜ ಹೇಳಿದರು.</p>.<p>ಕಮಲನಗರ ತಾಲ್ಲೂಕು ಪಟ್ಟಣದ ಮಹಾರಾಷ್ಟ್ರ ಗಡಿ ಚೆಕ್ ಪೋಸ್ಟ್ನಲ್ಲಿ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ಕಮಲನಗರ ತಾಲ್ಲೂಕಿನ ಕಮಲನಗರ ಗಡಿ ಮತ್ತು ಮುರ್ಕಿ ಔರಾದ್(ಬಿ)ನಲ್ಲಿ 2 ಚೆಕ್ಪೋಸ್ಟ್ ತೆರೆದು ನೆರೆಯ ಗಡಿ ರಾಜ್ಯದದಿಂದ ಬರುತ್ತಿರುವ ಪ್ರಯಾಣಿಕರನ್ನು ಪರಿಶೀ ಲಿಸಿ ಬಿಡಬೇಕು ಎಂದು ಸೂಚಿಸಿದರು.</p>.<p class="Subhead">ಅಗತ್ಯ ಮುಂಜಾಗ್ರತೆ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಯವರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದ್ದು. ಅಂತರ ರಾಜ್ಯ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತಂದವರಿಗೆ ಮಾತ್ರ ಟಿಕೆಟ್ ಪಡೆದು ಪ್ರಯಾಣಿಸಲು ಅನುಮತಿ ನೀಡುವಚಿತೆ ಕಟ್ಟಪ್ಪಣೆ ಮಾಡಲಾಗಿದೆ ಎಂದು ಭಾಲ್ಕಿ ಡಿವೈಎಸ್ಪಿ ದೇವರಾಜ ತಿಳಿಸಿದರು.</p>.<p>ಕಳೆದ 15 ದಿನಗಳಗಿಂತ ಅಧಿಕ ದಿನಗಳಿಂದ ಸಾವಿರಾರು ವಾಹನಗಳನ್ನು ಪರಿಶೀಲಿಸಲಾಗಿದೆ. ಕೋವಿಡ್ ವರದಿ ತರದವರನ್ನು ಹಿಂತಿರುಗಿಸಲಾಗಿದೆ ಮತ್ತು ನೂರಾರು ಜನರಿಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗಿದೆ ಎಂದು ಪಿಎಸ್ಐ ನಂದಿನಿ.ಎಸ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>