ಅಗತ್ಯ ಮುಂಜಾಗ್ರತೆ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಯವರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದ್ದು. ಅಂತರ ರಾಜ್ಯ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತಂದವರಿಗೆ ಮಾತ್ರ ಟಿಕೆಟ್ ಪಡೆದು ಪ್ರಯಾಣಿಸಲು ಅನುಮತಿ ನೀಡುವಚಿತೆ ಕಟ್ಟಪ್ಪಣೆ ಮಾಡಲಾಗಿದೆ ಎಂದು ಭಾಲ್ಕಿ ಡಿವೈಎಸ್ಪಿ ದೇವರಾಜ ತಿಳಿಸಿದರು.