<p><strong>ಬಸವಕಲ್ಯಾಣ: </strong>ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ಇಡಲಾಗುತ್ತಿದ್ದು, ಸಮೀಪದ ಚಂಡಕಾಪುರ ಬಳಿಯ ರಾಜ್ಯದ ಗಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.</p>.<p>ಅಲ್ಲದೇ, ಹುಲಸೂರ ಸಮೀಪದ ಶಹಾಜಹಾನಿ ಔರಾದ್ ಗಡಿಯಲ್ಲಿಯೂ ಎರಡು ದಿನಗಳಿಂದ ತಪಾಸಣಾ ಕಾರ್ಯ ನಡೆದಿದೆ. ಎರಡೂ ಸ್ಥಳಗಳಲ್ಲಿ ಒಟ್ಟು 470ಕ್ಕೂ ಅಧಿಕ ಜನರ ತಪಾಸಣೆ ಕೈಗೊಳ್ಳಲಾಗಿದೆ. ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಬರುವವರ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪರಿಶೀಲಿಸಲಾಗುತ್ತಿದೆ.</p>.<p>`ಸಂಶಯಾಸ್ಪದ ವ್ಯಕ್ತಿಗಳ ಜ್ವರ ಪರೀಕ್ಷೆ ಹಾಗೂ ಕೋವಿಡ್ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಬಸ್ಗಳ ಚಾಲಕ ಮತ್ತು ನಿರ್ವಾಹಕರ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ನಡೆಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರವೀಣ ಹೂಗಾರ ತಿಳಿಸಿದ್ದಾರೆ.</p>.<p>ಬ್ಯಾರಿಕೇಡ್ಗಳನ್ನು ಅಳವಡಿಸಿ ತಪಾಸಣಾ ಕಾರ್ಯ ನಡೆಯುತ್ತಿರುವ ಕಾರಣ ಹೆದ್ದಾರಿಯ ಆಚೆ ಈಚೆ ವಾಹನಗಳು ನಿಲ್ಲುತ್ತಿದ್ದು ಸುಗಮ ವಾಹನ ಸಂಚಾರಕ್ಕೆ ಅಡೆತಡೆ ಆಗುತ್ತಿದೆ. ಮಂಠಾಳ ಠಾಣೆ ಸಬ್ ಇನ್ಸ್ಪೆಕ್ಟರ್ ಜಯಶ್ರೀ ನೇತೃತ್ವದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲಾಗುತ್ತಿದೆ.</p>.<p class="Briefhead"><strong>ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪರಿಶೀಲನೆ</strong></p>.<p><strong>ಬಸವಕಲ್ಯಾಣ:</strong> ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ಇಡಲಾಗುತ್ತಿದ್ದು, ಸಮೀಪದ ಚಂಡಕಾಪುರ ಬಳಿಯ ರಾಜ್ಯದ ಗಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.</p>.<p>ಅಲ್ಲದೇ, ಹುಲಸೂರ ಸಮೀಪದ ಶಹಾಜಹಾನಿ ಔರಾದ್ ಗಡಿಯಲ್ಲಿಯೂ ಎರಡು ದಿನಗಳಿಂದ ತಪಾಸಣಾ ಕಾರ್ಯ ನಡೆದಿದೆ. ಎರಡೂ ಸ್ಥಳಗಳಲ್ಲಿ ಒಟ್ಟು 470ಕ್ಕೂ ಅಧಿಕ ಜನರ ತಪಾಸಣೆ ಕೈಗೊಳ್ಳಲಾಗಿದೆ. ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಬರುವವರ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪರಿಶೀಲಿಸಲಾಗುತ್ತಿದೆ.</p>.<p>`ಸಂಶಯಾಸ್ಪದ ವ್ಯಕ್ತಿಗಳ ಜ್ವರ ಪರೀಕ್ಷೆ ಹಾಗೂ ಕೋವಿಡ್ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಬಸ್ಗಳ ಚಾಲಕ ಮತ್ತು ನಿರ್ವಾಹಕರ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ನಡೆಸ ಲಾಗಿದ್ದು, ನೆಗೆಟಿವ್ ವರದಿ ಬಂದಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರವೀಣ ಹೂಗಾರ ತಿಳಿಸಿದ್ದಾರೆ.</p>.<p>ಬ್ಯಾರಿಕೇಡ್ಗಳನ್ನು ಅಳವಡಿಸಿ ತಪಾಸಣಾ ಕಾರ್ಯ ನಡೆಯುತ್ತಿರುವ ಕಾರಣ ಹೆದ್ದಾರಿಯ ಆಚೆ ಈಚೆ ವಾಹನಗಳು ನಿಲ್ಲುತ್ತಿದ್ದು ಸುಗಮ ವಾಹನ ಸಂಚಾರಕ್ಕೆ ಅಡೆತಡೆ ಆಗುತ್ತಿದೆ. ಮಂಠಾಳ ಠಾಣೆ ಸಬ್ ಇನ್ಸ್ಪೆಕ್ಟರ್ ಜಯಶ್ರೀ ನೇತೃತ್ವದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ಇಡಲಾಗುತ್ತಿದ್ದು, ಸಮೀಪದ ಚಂಡಕಾಪುರ ಬಳಿಯ ರಾಜ್ಯದ ಗಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.</p>.<p>ಅಲ್ಲದೇ, ಹುಲಸೂರ ಸಮೀಪದ ಶಹಾಜಹಾನಿ ಔರಾದ್ ಗಡಿಯಲ್ಲಿಯೂ ಎರಡು ದಿನಗಳಿಂದ ತಪಾಸಣಾ ಕಾರ್ಯ ನಡೆದಿದೆ. ಎರಡೂ ಸ್ಥಳಗಳಲ್ಲಿ ಒಟ್ಟು 470ಕ್ಕೂ ಅಧಿಕ ಜನರ ತಪಾಸಣೆ ಕೈಗೊಳ್ಳಲಾಗಿದೆ. ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಬರುವವರ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪರಿಶೀಲಿಸಲಾಗುತ್ತಿದೆ.</p>.<p>`ಸಂಶಯಾಸ್ಪದ ವ್ಯಕ್ತಿಗಳ ಜ್ವರ ಪರೀಕ್ಷೆ ಹಾಗೂ ಕೋವಿಡ್ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಬಸ್ಗಳ ಚಾಲಕ ಮತ್ತು ನಿರ್ವಾಹಕರ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ನಡೆಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರವೀಣ ಹೂಗಾರ ತಿಳಿಸಿದ್ದಾರೆ.</p>.<p>ಬ್ಯಾರಿಕೇಡ್ಗಳನ್ನು ಅಳವಡಿಸಿ ತಪಾಸಣಾ ಕಾರ್ಯ ನಡೆಯುತ್ತಿರುವ ಕಾರಣ ಹೆದ್ದಾರಿಯ ಆಚೆ ಈಚೆ ವಾಹನಗಳು ನಿಲ್ಲುತ್ತಿದ್ದು ಸುಗಮ ವಾಹನ ಸಂಚಾರಕ್ಕೆ ಅಡೆತಡೆ ಆಗುತ್ತಿದೆ. ಮಂಠಾಳ ಠಾಣೆ ಸಬ್ ಇನ್ಸ್ಪೆಕ್ಟರ್ ಜಯಶ್ರೀ ನೇತೃತ್ವದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲಾಗುತ್ತಿದೆ.</p>.<p class="Briefhead"><strong>ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪರಿಶೀಲನೆ</strong></p>.<p><strong>ಬಸವಕಲ್ಯಾಣ:</strong> ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ಇಡಲಾಗುತ್ತಿದ್ದು, ಸಮೀಪದ ಚಂಡಕಾಪುರ ಬಳಿಯ ರಾಜ್ಯದ ಗಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.</p>.<p>ಅಲ್ಲದೇ, ಹುಲಸೂರ ಸಮೀಪದ ಶಹಾಜಹಾನಿ ಔರಾದ್ ಗಡಿಯಲ್ಲಿಯೂ ಎರಡು ದಿನಗಳಿಂದ ತಪಾಸಣಾ ಕಾರ್ಯ ನಡೆದಿದೆ. ಎರಡೂ ಸ್ಥಳಗಳಲ್ಲಿ ಒಟ್ಟು 470ಕ್ಕೂ ಅಧಿಕ ಜನರ ತಪಾಸಣೆ ಕೈಗೊಳ್ಳಲಾಗಿದೆ. ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಬರುವವರ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪರಿಶೀಲಿಸಲಾಗುತ್ತಿದೆ.</p>.<p>`ಸಂಶಯಾಸ್ಪದ ವ್ಯಕ್ತಿಗಳ ಜ್ವರ ಪರೀಕ್ಷೆ ಹಾಗೂ ಕೋವಿಡ್ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಬಸ್ಗಳ ಚಾಲಕ ಮತ್ತು ನಿರ್ವಾಹಕರ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ನಡೆಸ ಲಾಗಿದ್ದು, ನೆಗೆಟಿವ್ ವರದಿ ಬಂದಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರವೀಣ ಹೂಗಾರ ತಿಳಿಸಿದ್ದಾರೆ.</p>.<p>ಬ್ಯಾರಿಕೇಡ್ಗಳನ್ನು ಅಳವಡಿಸಿ ತಪಾಸಣಾ ಕಾರ್ಯ ನಡೆಯುತ್ತಿರುವ ಕಾರಣ ಹೆದ್ದಾರಿಯ ಆಚೆ ಈಚೆ ವಾಹನಗಳು ನಿಲ್ಲುತ್ತಿದ್ದು ಸುಗಮ ವಾಹನ ಸಂಚಾರಕ್ಕೆ ಅಡೆತಡೆ ಆಗುತ್ತಿದೆ. ಮಂಠಾಳ ಠಾಣೆ ಸಬ್ ಇನ್ಸ್ಪೆಕ್ಟರ್ ಜಯಶ್ರೀ ನೇತೃತ್ವದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>