ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಣ್ಣ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ, ಕ್ಷೇತ್ರ ಸಮನ್ವಯಾಧಿಕಾರಿ ವಿಜಯಕುಮಾರ ಬೆಳಮಗಿ, ಶಿಕ್ಷಣ ಸಂಯೋಜಕ ಮಹಮ್ಮದ್ ಪಟೇಲ್, ಜಿಲ್ಲಾ ಆರೋಗ್ಯಾಧಿಕಾರಿ ವಿ.ಜಿ.ರೆಡ್ಡಿ, ತಹಶೀಲ್ದಾರ್ ಗಂಗಾದೇವಿ, ಸರ್ಕಾರಿ ನೌಕರರ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಪ್ರಭು ತುಗಾವೆ, ರಾಜಶೇಖರ ಮಂಗಳಗಿ, ಶಾಂತಕುಮಾರ ಬಿರಾದಾರ, ಕಾರ್ಯದರ್ಶಿ ಬಸವರಾಜ ಸ್ವಾಮಿ ಇದ್ದರು.