ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಬಾಬುರಾವ್ ಹೊನ್ನಾ, ಸಹ ಕಾರ್ಯದರ್ಶಿ ಅಲಿ ಅಹಮ್ಮದ್ ಖಾನ್, ಮುಖಂಡರಾದ ನಜೀರ್ ಅಹಮ್ಮದ್, ಗುರುಪಾದಯ್ಯ ಸ್ವಾಮಿ, ಎಂ.ಡಿ. ಖಮರ್ ಪಟೇಲ್, ಎಂ.ಡಿ. ಶಫಾಯತ್ ಅಲಿ, ಪ್ರಭು ತಗಣಿಕರ್, ಮೌಲಾ, ರಾಮಣ್ಣ ಅಲ್ಮಾಸಪುರ, ಸಾಯಿ ಸಿಂಧೆ, ಮಹೇಂದ್ರ ಹೊಸಮನಿ, ನಿತೀಶ್, ಸತ್ಪಾಲ್ ಮೊದಲಾದವರು ಪಾಲ್ಗೊಂಡಿದ್ದರು.