ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಟ್ರೋಫಿ ಪ್ರದಾನ ಮಾಡಲಾಯಿತು.
ಬೀದರ್ನ ಕಚ್ ಕಾಡವಾ ಪಟಿದಾರ್ ಸಂಸ್ಥಾನ ಸಮಾಜ ಯುವಕ ಮಂಡಲ (ಗುಜರಾತಿ ಸಮಾಜ) ಟೂರ್ನಿ ಆಯೋಜಿಸಿತ್ತು. ಮಂಡಲ ಅಧ್ಯಕ್ಷ ನಿಲೇಶ್ ಪಟೇಲ್, ಕಾರ್ಯದರ್ಶಿ ನರೇಶ್ ಪಟೇಲ್, ಟೂರ್ನಿಯ ರೂವಾರಿ ಗಳಾದ ಜಯೇಶ್ ಪಟೇಲ್, ಭಾವೇಶ್ ಪಟೇಲ್, ಹರೀಶ್ ಪಟೇಲ್ ಇದ್ದರು.