<p>ಔರಾದ್: ತಾಲ್ಲೂಕಿನ ಕಂದಗೂಳದ ಬಳಿ ಮಾಂಜ್ರಾ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.</p>.<p>‘30-35ರ ಆಸುಪಾಸು ವಯಸ್ಸಿನ ವ್ಯಕ್ತಿಯ ಶವವನ್ನು ಗೋಣಿ ಚೀಲದಲ್ಲಿ ಹಾಕಿ ನದಿಗೆ ಎಸೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead">ಹೆಡಗಾಪುರ: ನದಿಗೆ ಹಾರಿ ರೈತ ಆತ್ಮಹತ್ಯೆ</p>.<p>ಔರಾದ್: ತಾಲ್ಲೂಕಿನ ಹೆಡಗಾಪುರ ಗ್ರಾಮದ ರೈತ ಕಾಶಿನಾಥ ಪಾಟೀಲ (65) ನಿಟ್ಟೂರ ಬಳಿ ಮಾಂಜ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತರಿಗೆ 15 ಎಕರೆ ಜಮೀನಿದೆ.</p>.<p>ವಿವಿಧ ಬ್ಯಾಂಕ್ಗಳಿಂದ ಸಾಲ ಮಾಡಿದ್ದರು. ಅದನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಸಂಬಂಧಿಕರು ದೂರು ನೀಡಿದ್ದಾರೆ. ಈ ಸಂಬಂಧ ಠಾಣಾಕುಶನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ತಾಲ್ಲೂಕಿನ ಕಂದಗೂಳದ ಬಳಿ ಮಾಂಜ್ರಾ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.</p>.<p>‘30-35ರ ಆಸುಪಾಸು ವಯಸ್ಸಿನ ವ್ಯಕ್ತಿಯ ಶವವನ್ನು ಗೋಣಿ ಚೀಲದಲ್ಲಿ ಹಾಕಿ ನದಿಗೆ ಎಸೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead">ಹೆಡಗಾಪುರ: ನದಿಗೆ ಹಾರಿ ರೈತ ಆತ್ಮಹತ್ಯೆ</p>.<p>ಔರಾದ್: ತಾಲ್ಲೂಕಿನ ಹೆಡಗಾಪುರ ಗ್ರಾಮದ ರೈತ ಕಾಶಿನಾಥ ಪಾಟೀಲ (65) ನಿಟ್ಟೂರ ಬಳಿ ಮಾಂಜ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತರಿಗೆ 15 ಎಕರೆ ಜಮೀನಿದೆ.</p>.<p>ವಿವಿಧ ಬ್ಯಾಂಕ್ಗಳಿಂದ ಸಾಲ ಮಾಡಿದ್ದರು. ಅದನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಸಂಬಂಧಿಕರು ದೂರು ನೀಡಿದ್ದಾರೆ. ಈ ಸಂಬಂಧ ಠಾಣಾಕುಶನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>