ಸೋಮವಾರ, 27 ಅಕ್ಟೋಬರ್ 2025
×
ADVERTISEMENT
ADVERTISEMENT

ಬೀದರ್ ಜಿಲ್ಲೆಯಲ್ಲಿ 1.67 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾಳು: ₹285 ಕೋಟಿ ನಷ್ಟ

Published : 27 ಅಕ್ಟೋಬರ್ 2025, 5:30 IST
Last Updated : 27 ಅಕ್ಟೋಬರ್ 2025, 5:30 IST
ಫಾಲೋ ಮಾಡಿ
Comments
ಬೀದರ್‌ ಜಿಲ್ಲೆಯಾದ್ಯಂತ ಈಗಾಗಲೇ ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ 1.67 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆ ಹಾಳಾಗಿದೆ. ಡೇಟಾ ಎಂಟ್ರಿ ಕೆಲಸ ಶೇ 88ರಷ್ಟು ಮುಗಿದಿದೆ. ಇನ್ನುಳಿದ ಕೆಲಸ ಮುಗಿದ ತಕ್ಷಣ ರೈತರಿಗೆ ಪರಿಹಾರ ವಿತರಿಸುವ ಕೆಲಸ ಆರಂಭಿಸಲಾಗುವುದು.
ಶಿಲ್ಪಾ ಶರ್ಮಾ ಜಿಲ್ಲಾಧಿಕಾರಿ ಬೀದರ್‌
ಅತಿವೃಷ್ಟಿಯಿಂದ ಬೀದರ್‌ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು ₹285 ಕೋಟಿಯಷ್ಟು ಹಾನಿ ಉಂಟಾಗಿದೆ. ಜಂಟಿ ಸಮೀಕ್ಷೆ ಮುಗಿದಿದ್ದು ಪೋರ್ಟಲ್‌ನಲ್ಲಿ ವಿವರ ದಾಖಲಿಸುವ ಕೆಲಸ ಅಂತಿಮ ಹಂತದಲ್ಲಿದೆ. ಶೀಘ್ರ ಪರಿಹಾರ ವಿತರಿಸಲಾಗುವುದು.
ದೇವಿಕಾ ಆರ್. ಜಂಟಿ ಕೃಷಿ ನಿರ್ದೇಶಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT