ಪುರಸಭೆ ಅಧ್ಯಕ್ಷೆ ಮಾಲಾಶ್ರೀ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬೀರಪ್ಪ ಮಾರ್ತಂಡ್, ಉಪಾಧ್ಯಕ್ಷೆ ನಿರ್ಮಲಾ ಸ್ವಾಮಿ, ಪುರಸಭೆ ಉಪಾಧ್ಯಕ್ಷೆ ಸೌಭಾಗ್ಯವತಿ ಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಭಾರತಬಾಯಿ, ಹುಮನಾಬಾದ್ ತಹಶೀಲ್ದಾರ ನಾಗಯ್ಯ ಸ್ವಾಮಿ ಹಿರೇಮಠ, ಮುಖ್ಯಾಧಿಕಾರಿ ಶ್ರೀಪಾದ್ ರಾಜಪುರೋಹಿತ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ಕನಕ, ಡಿವೈಎಸ್ಪಿ ಸೋಮಲಿಂಗ್ ಕುಂಬಾರ, ವೃತ್ತ ನಿರೀಕ್ಷಕ ಅನಮೋಲ್ ಕಾಳೆ, ಪುರಸಭೆ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು ಪಾಲ್ಗೊಂಡಿದ್ದರು.