ಉಪನ್ಯಾಸಕಿ ಅಕ್ಷಯಾ ಗೋಖಲೆ ಉದ್ಘಾಟಿಸಿದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ, ಜ್ಞಾನಸುಧಾ ವಿದ್ಯಾಲಯದ ನಿರ್ದೇಶಕ ಮುನೇಶ್ವರ ಲಾಖಾ, ಡಾ. ಲೀಲಾವತಿ ನಿಂಬೂರೆ, ಚಿಂತಕಿ ಶೀಲಾ ಪಾಟೀಲ ಗಾದಗಿ, ನಾಟ್ಯಶ್ರೀ ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ, ರಾಮಕೃಷ್ಣ ಸಾಳೆ, ನಾರಾಯಣರಾವ್ ಮುಖೇಡಕರ್, ಕೆ. ಗುರುಮೂರ್ತಿ, ಭಾರತಿ ವಸ್ತ್ರದ್, ಪ್ರತಿಭಾ ಚಾಮಾ, ಭಾನುಪ್ರಿಯ ಅರಳಿ, ನೃತ್ಯಾಲಯದ ನಿರ್ದೇಶಕ ಸತ್ಯಮೂರ್ತಿ, ಬಸವರಾಜ ಮೂಲಗೆ, ದೇವಿದಾಸ ಜೋಶಿ, ರಾಘವೇಂದ್ರ ಅಡಿಗ ಹಾಜರಿದ್ದರು.