ಭಾರತೀಯ ಭೀಮ ಸೇನೆ ರಾಷ್ಟ್ರೀಯ ಉಪಾಧ್ಯಕ್ಷ ಅಶೋಕ ಮಾಳಗೆ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಶಿವಕುಮಾರ ನೀಲಿಕಟ್ಟಿ, ದಲಿತ ಸೇನೆ ಜಿಲ್ಲಾಧ್ಯಕ್ಷ ಶ್ರೀಪತರಾವ ದೀನೆ, ಸಂವಿಧಾನ ಸಂರಕ್ಷಣಾ ಸಮಿತಿ ಮಹಾಪ್ರಧಾನ ಕಾರ್ಯದರ್ಶಿ ಅನೀಲಕುಮಾರ ಬೆಲ್ದಾರ, ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅಂಬಾದಾಸ ಗಾಯಕವಾಡ, ಭಾರತೀಯ ಜೈಭೀಮ ದಳದ ವಿಭಾಗೀಯ ಸಂಚಾಲಕ ಮಾರುತಿ ಕಂಟಿ, ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ, ರಾಷ್ಟ್ರೀಯ ದಲಿತ ಬ್ರಿಗೇಡ್ ಸಂಸ್ಥಾಪಕ ಅವಿನಾಶ ದೀನೆ, ಪ್ರಜಾ ಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಸಿಂಧೆ, ಕರ್ನಾಟಕ ಕೂಲಿ ಕಾರ್ಮಿಕ ಸಂಘದ ಸಂಸ್ಥಾಪಕ ಅಧ್ಯಕ್ಷ ರಮೇಶ ಪಾಸ್ವಾನ, ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾ ಅಧ್ಯಕ್ಷ ಪ್ರದೀಪ ನಾಟೇಕರ್, ಯುವ ಮುಖಂಡ ಪವನ ಮಿಠಾರೆ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.