ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲೀಕಲ್ ನಟರಾಜ್, ಇಸ್ರೋ ನಿವೃತ್ತ ಅಧ್ಯಕ್ಷ ಡಾ.ಎ.ಎಸ್ ಕಿರಣಕುಮಾರ, ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್ ನೇತೃತ್ವದಲ್ಲಿ ದೊಡ್ಡಬಳ್ಳಾಪುರದಲ್ಲಿ ಈಚೆಗೆ ನಡೆದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ದಾನಿ ಬಾಬುರಾವ್ ಅವರನ್ನು ಆಯ್ಕೆ ಮಾಡಿ ನೇಮಕಾತಿ ಪತ್ರವನ್ನು ನೀಡಲಾಗಿದೆ.