ಭಾರತೀಯ ಜೀವ ವಿಮಾ ನಿಗಮದ ಹಿರಿಯ ವ್ಯವಸ್ಥಾಪಕ ಸೈಯದ್ ಪೀರ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಸವರಾಜ ಹೆಬ್ಬಾಳೆ, ಜಗನ್ನಾಥ ರೆಡ್ಡಿ, ಶರಣಪ್ಪ ಕನ್ನಾಳೆ, ಅಬ್ದುಲ್ ಸಲೀಮೊದ್ದಿನ್, ಬಸವರಾಜ ಗೌಣಿ, ಶಿವಶರಣಪ್ಪ ತಗಾರೆ, ಪರಮೇಶ್ವರ ಮುಗಟೆ, ಹಣಮಂತರಾವ್ ಪಾಟೀಲ, ಸಂಗಮೇಶ ಪಾಟೀಲ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಜನ ಮಲ್ಲಿಕಾರ್ಜುನ, ಪ್ರಧಾನ ವ್ಯವಸ್ಥಾಪಕರಾದ ವಿಠ್ಠಲರೆಡ್ಡಿ ಯಡಮಲ್ಲೆ, ಚನ್ನಬಸಯ್ಯ ಸ್ವಾಮಿ ಇದ್ದರು. ಶ್ರೀಧರ ಕುಲಕರ್ಣಿ ನಿರೂಪಿಸಿದರು. ಅನಿಲ್ ಪಾಟೀಲ ವಂದಿಸಿದರು.