ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ, ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಪಿ. ಯಡಮಲ್ಲೆ, ಉಪ ಪ್ರಧಾನ ವ್ಯವಸ್ಥಾಪಕರಾದ ರಾಜಕುಮಾರ ಆಣದೂರೆ, ಅನಿಲ್ ಪಾಟೀಲ, ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ಹಿರಿಯ ಪ್ರಬಂಧಕ ಮಂಜುನಾಥ ಭಾಗವತ್ ಇದ್ದರು.