ಕೇಂದ್ರ ಸರ್ಕಾರ ಬೆಲೆ ಏರಿಕೆ ಸೂಚ್ಯಂಕ ಆಧರಿಸಿ ತನ್ನ ನೌಕರರಿಗೆ ಶೇ 11 ರಷ್ಟು ತುಟ್ಟಿಭತ್ಯೆ ನೀಡಲು ಸೂಚಿಸಿದೆ. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ನಿರ್ದೇಶನ ಕೊಟ್ಟಿದೆ. 6 ಲಕ್ಷ ರಾಜ್ಯ ಸರ್ಕಾರಿ ನೌಕರರು, 3 ಲಕ್ಷ ನಿಗಮ ಮಂಡಳಿಗಳ ನೌಕರರು ಹಾಗೂ 4.5 ಲಕ್ಷ ಪಿಂಚಣಿದಾರರಿಗೆ ಇದರ ಲಾಭ ಸಿಗಲಿದೆ ಎಂದು ಹೇಳಿದ್ದಾರೆ.