ಅರುಣೋದಯ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಈಶ್ವರಿ ಬೇಲೂರೆ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಬಸವರಾಜ ಮುಗುಟಾಪುರೆ, ಸುನೀತಾ ಕಾಜಿ, ಪೂಜಾ ಕಡ್ಡೆ, ನೀಲಮ್ಮ ಗಜರೆ, ಸುವರ್ಣ ಪಾಟೀಲ, ಸಾರಿಕಾ ಬಿರಾದಾರ, ಸ್ವಪ್ನರಾಣಿ ಪಾಟೀಲ, ಚಂದ್ರಕಲಾ ಸ್ವಾಮಿ, ಪಾರ್ವತಿ ಬಿರಾದಾರ, ಶೈಲಜಾ ಸ್ವಾಮಿ, ಪೂಜಾ ರಾಣಿ, ಪುರುಷೋತ್ತಮ, ಆಕಾಶ ಮೋರೆ, ಮಾರುತೆಪ್ಪ ಗುನ್ನಳ್ಳಿ ಇದ್ದರು.
ನ್ಯೂ ಮದರ್ ತೆರೆಸಾ ನಗರ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಕಲ್ಯಾಣ ಭಾರತಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕøತಿಕ ಟ್ರಸ್ಟ್ ಮತ್ತು ಆರ್ಯಭಟ ಪ್ರತಿಷ್ಠಾನ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.