ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಬಿತ್ತನೆ ಬೀಜ ತಲುಪಿಸಿ: ಖೇಣಿ

Last Updated 20 ಜೂನ್ 2021, 12:48 IST
ಅಕ್ಷರ ಗಾತ್ರ

ಬೀದರ್‌: ಮುಂಗಾರು ಹಂಗಾಮಿನ ಬೆಳೆಯಲ್ಲಿ ಖಾತ್ರಿ ಬೆಳೆ ಎಂದೇ ಖ್ಯಾತಿ ಪಡೆದಿರುವ ಸೋಯಾ ಬೀಜದ ಕೊರತೆ ಕಾಡುತ್ತಿದೆ. ಸರ್ಕಾರ ರೈತರಿಗೆ ತಕ್ಷಣ ಸೋಯಾ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಮಾಜಿ ಶಾಸಕ ಅಶೋಕ ಖೇಣಿ ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕೃಷಿ ಚಟುವಟಿಕೆಯಲ್ಲಿ ತೊಡಗುವ ಉತ್ಸಾಹದಲ್ಲಿದ್ದ ರೈತರು ಬೀಜಕ್ಕಾಗಿ ಪರದಾಡುತ್ತಿದ್ದಾರೆ. ವಿಳಂಬ ಮಾಡದೆ ಸರ್ಕಾರ ಬೀಜ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT