ಹುಮನಾಬಾದ್: ರೈತ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಜಂಟಿ ಕ್ರಿಯಾ ಸಮಿತಿಯಿಂದ ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್– 2 ತಹಶೀಲ್ದಾರ್ ಜಯಶ್ರೀ ಅವರಿಗೆ ಮನವಿ ಸಲ್ಲಿಸಿದರು.