'ಮಣಿಪುರದಲ್ಲಿ ಕ್ರೈಸ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ, ನಿರಂತರವಾಗಿ ಹಲ್ಲೆ, ದೌರ್ಜನ್ಯ ನಡೆಸಲಾಗುತ್ತಿದೆ. ಕ್ರೈಸ್ತರು ಶಾಂತಿ ಪ್ರಿಯರು. ಆದರೆ, ಅವರನ್ನೇ ಗುರಿಯಾಗಿರಿಸಿ ದಾಳಿ ನಡೆಸಲಾಗುತ್ತಿದೆ. ಅಲ್ಪಸಂಖ್ಯಾತರು, ಪರಿಶಿಷ್ಟರ ಮೇಲೂ ಇದೇ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಆದರೆ, ಅಲ್ಲಿನ ಸರ್ಕಾರ ಅದನ್ನು ತಡೆಯಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ' ಎಂದು ತಿಳಿಸಿದರು.