ರಾಜಶೇಖರ್ ಅವರು ಕಳೆದ 30–40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಶ್ರಮಿಸುತ್ತಿದ್ದಾರೆ. ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದಾರೆ. ರಾಜಶೇಖರ್ ಅವರಿಗೆ ಎಂಎಲ್ಸಿ ಮಾಡಿದರೆ ಅವರ ಶ್ರಮಕ್ಕೆ ಬೆಲೆ ಕೊಟ್ಟಂತಾಗುತ್ತದೆ. ಕ್ರೈಸ್ತ ಸಮಾಜಕ್ಕೂ ಪ್ರಾತಿನಿಧ್ಯ ಸಿಕ್ಕಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.