ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆ ಸಹಕಾರ ಸಂಘದ ಅಧ್ಯಕ್ಷೆ ಜಯಮ್ಮ ಮಾತನಾಡಿ, ಸಹಕಾರ ಆಂದೋಲನದ ವಿಶೇಷ ಸಾಮಥ್ರ್ಯಗಳನ್ನು ಪರಿಗಣಿಸಿ, ಸಮಾಜದ ಬಗ್ಗೆ ಕಾಳಜಿ ಹೊಂದಿರುವ ಜನರು ಶಿಸ್ತು ಹಾಗೂ ಪ್ರಾಮಾಣಿಕತೆಯಿಂದ ಸಹಕಾರ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳಬೇಕು. ಜನಪರ ಕಾರ್ಯ ಕೈಗೊಳ್ಳಬೇಕು. ಜನರ ಅಭಿವೃದ್ಧಿಗೆ ನೆರವಾಗಬೇಕು ಎಂದು ಹೇಳಿದರು.