ಕಾಂಗ್ರೆಸ್ ಪಕ್ಷದ ಔರಾದ್ ತಾಲ್ಲೂಕು ಘಟಕ ಅಧ್ಯಕ್ಷ ಡಾ.ರತಿಕಾಂತ ಮಜಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಥುರಾಬಾಯಿ ಕದಂ, ಉಪಾಧ್ಯಕ್ಷ ಸಂತೋಷ ಬಿರಾದಾರ, ಜಿಲ್ಲಾ ಪಂಚಾಯಿತಿ ಸದಸ್ಯ ಬಾಬು ಹಜಾರಿ, ಗ್ರಾಮ ಪಂಚಾಯಿತಿ ಸದಸ್ಯ ಸಂಜೀವಕುಮಾರ ಮಹಾಜನ, ಪ್ರವೀಣ ಕದಂ, ಶಾಂತಕುಮಾರ ಬಿರಾದಾರ, ಪ್ರವೀಣ ಕುಲಕರ್ಣಿ, ಬಾಲಾಜಿ ಮಹಾಜನ, ನಾಗೇಶ ಪಾಟೀಲ, ಧರ್ಮೇಂದ್ರ ಬಿರಾದಾರ, ಪಿಡಿಒ ವಿನೋದ ಕುಲಕರ್ಣಿ, ಜೆಇ ರಾಜಕುಮಾರ ಉದಗೀರೆ ಹಾಗೂ ಗ್ರಾ.ಪಂ ಸಿಬ್ಬಂದಿ ಮತ್ತು ಪಕ್ಷದ ಕಾರ್ಯಕರ್ತರು ಇದ್ದರು.