ಬುಧವಾರ, 13 ಆಗಸ್ಟ್ 2025
×
ADVERTISEMENT
ADVERTISEMENT

ಬೀದರ್‌: ಧರ್ಮಸ್ಥಳದ ವಿರುದ್ಧ ಒಳಸಂಚು ಆರೋಪ, ತನಿಖೆಗೆ ಆಗ್ರಹ

ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯಿಂದ ಪ್ರತಿಭಟನಾ ರ್‍ಯಾಲಿ
Published : 12 ಆಗಸ್ಟ್ 2025, 14:05 IST
Last Updated : 12 ಆಗಸ್ಟ್ 2025, 14:05 IST
ಫಾಲೋ ಮಾಡಿ
Comments
ಧರ್ಮಸ್ಥಳ ಪವಿತ್ರ ಕ್ಷೇತ್ರದ ವಿರುದ್ಧ ಮಾಡುತ್ತಿರುವ ಅಪಪ್ರಚಾರ ಖಂಡನಾರ್ಹ. ಇದಕ್ಕೆ ಕಳಂಕ ತರಲು ಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
ವಿರೂಪಾಕ್ಷ, ಜಿಲ್ಲಾ ಸಂಚಾಲಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ
ಧರ್ಮಸ್ಥಳ ಅಷ್ಟೇ ಅಲ್ಲ, ಪವಿತ್ರ ಹಿಂದೂ ಧಾರ್ಮಿಕ ಸ್ಥಳಗಳ ಬಗ್ಗೆ ಒಳಸಂಚು, ಅಪಪ್ರಚಾರ ಮಾಡಲಾಗುತ್ತಿದೆ. ಇದು ತೀವ್ರ ಖಂಡನಾರ್ಹವಾದುದು.
ಈಶ್ವರ ಸಿಂಗ್‌ ಠಾಕೂರ್‌, ಬಿಜೆಪಿ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT