ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಕಡ್ಯಾಳ ಕಾರ್ಯಕ್ರಮ ಉದ್ಘಾಟಿಸಿದರು. ಅತಿಥಿಗಳಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ರಾಜಕುಮಾರ ಮೂಲಭಾರತಿ, ವಿಶಾಲ ದೊಡ್ಡಿ, ದಿಲೀಪ್ ಕಾಡವಾದ ಮಂಗಲಾ ಮರಕಲೆ, ಬಾಬುರಾವ್ ರಾಠೋಡ್ ಪಾಲ್ಗೊಂಡಿದ್ದರು. ಟ್ರಸ್ಟ್ ಅಧ್ಯಕ್ಷ ಸುನೀಲ ಮೇತ್ರೆ ಚಾಂಬೋಳ ಅಧ್ಯಕ್ಷತೆ ವಹಿಸಿದ್ದರು.