ಬಸವಕಲ್ಯಾಣ: ‘ಇಲಾಖೆಯಲ್ಲಿನ ಮುಖ್ಯಮಂತ್ರಿಯ ವರ ಹಸ್ತಕ್ಷೇಪದ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪನವರು ಪ್ರಧಾನಿಗೆ ದೂರು ನೀಡಿರುವುದು ಸರ್ಕಾರದ ಅಸ್ಥಿರತೆಗೆ ಹಿಡಿದ ಕನ್ನಡಿಯಾಗಿದ್ದು, ರಾಜ್ಯಪಾಲರು ಕೂಡಲೇ ಮಧ್ಯ ಪ್ರವೇಶಿಸಿ ಸರ್ಕಾರವನ್ನು ವಜಾಗೊಳಿಸಬೇಕು’ ಎಂದು ಕೆಪಿಸಿಸಿ ಕಾರ್ಯಾ ಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದರು.