<p><strong>ಹುಮನಾಬಾದ್:</strong> ಬೀದರ್ ಜಿಲ್ಲೆಯಲ್ಲಿರುವ ಪಡಿತರ ವಿತರಕರು ಬಡವರಿಗೆ ಸಮಸ್ಯೆಯಾಗದಂತೆ ಸಮರ್ಪಕವಾಗಿ ಪಡಿತರ ಧಾನ್ಯ ವಿತರಿಸಬೇಕು ಎಂದು ಭಾರತ ಸರ್ಕಾರ ಆಹಾರ ನಿಗಮದ ನೂತನ ಸದಸ್ಯ ಉಮೇಶ ಬಿರಬಿರ್ಟೆ ಅಟ್ಟೂರ್ ಸೂಚಿಸಿದರು.</p>.<p>ಜಯ ಕರ್ನಾಟಕ ಸಂಘಟನೆಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಾಲೆಗಳಿಗೆ ಆಹಾರ ಪೂರೈಕೆ ಹಾಗೂ ಪಡಿತರ ಧಾನ್ಯ ವಿತರಣೆಯಲ್ಲಿ ಗುಣಮಟ್ಟಕ್ಕೆ ಸಂಬಂಧಿಸಿದಂತೆ ದೂರಗಳಿದ್ದರೆ ಕೂಡಲೇ ಮಾಹಿತಿ ನೀಡಬೇಕು. ಮುಲಾಜಿಲ್ಲದೆ ಕ್ರಮ ವಹಿಸುತ್ತೇನೆ ಎಂದು ತಿಳಿಸಿದರು.</p>.<p>ಜಯ ಕರ್ನಾಟಕ ಸಂಘಟನೆ ನಾಡು ನುಡಿ ಜಲಕ್ಕಾಗಿ ಹೋರಾಟ ನಡೆಸಿಕೊಂಡು ಬರುವ ಮೂಲಕ ರಾಜ್ಯದಲ್ಲಿ ಹೆಸರು ವಾಸಿಯಾಗಿದೆ ಎಂದರು.</p>.<p>ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಅಧ್ಯಕ್ಷ ನವೀನ ಬತಲಿ, ಸಂದೀಪ ಬತಲಿ, ರವಿ ಭಂಡಾರಿ, ಅವಿನಾಶ ಧುಮಾಳೆ, ಪ್ರವೀಣ ಗುತ್ತೆದಾರ, ರಾಜು ವಳಖೇನಡಿ, ಪವನ ಧುಮಾಳೆ, ಮಹೇಶ ಕಟ್ಟಿಮನಿ, ರಾಹುಲ ಪರಿಟ್, ಸೋಮು ಡಾಂಗೆ ಹಾಗೂ ಪವನ ಗಡವಂತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ಬೀದರ್ ಜಿಲ್ಲೆಯಲ್ಲಿರುವ ಪಡಿತರ ವಿತರಕರು ಬಡವರಿಗೆ ಸಮಸ್ಯೆಯಾಗದಂತೆ ಸಮರ್ಪಕವಾಗಿ ಪಡಿತರ ಧಾನ್ಯ ವಿತರಿಸಬೇಕು ಎಂದು ಭಾರತ ಸರ್ಕಾರ ಆಹಾರ ನಿಗಮದ ನೂತನ ಸದಸ್ಯ ಉಮೇಶ ಬಿರಬಿರ್ಟೆ ಅಟ್ಟೂರ್ ಸೂಚಿಸಿದರು.</p>.<p>ಜಯ ಕರ್ನಾಟಕ ಸಂಘಟನೆಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಾಲೆಗಳಿಗೆ ಆಹಾರ ಪೂರೈಕೆ ಹಾಗೂ ಪಡಿತರ ಧಾನ್ಯ ವಿತರಣೆಯಲ್ಲಿ ಗುಣಮಟ್ಟಕ್ಕೆ ಸಂಬಂಧಿಸಿದಂತೆ ದೂರಗಳಿದ್ದರೆ ಕೂಡಲೇ ಮಾಹಿತಿ ನೀಡಬೇಕು. ಮುಲಾಜಿಲ್ಲದೆ ಕ್ರಮ ವಹಿಸುತ್ತೇನೆ ಎಂದು ತಿಳಿಸಿದರು.</p>.<p>ಜಯ ಕರ್ನಾಟಕ ಸಂಘಟನೆ ನಾಡು ನುಡಿ ಜಲಕ್ಕಾಗಿ ಹೋರಾಟ ನಡೆಸಿಕೊಂಡು ಬರುವ ಮೂಲಕ ರಾಜ್ಯದಲ್ಲಿ ಹೆಸರು ವಾಸಿಯಾಗಿದೆ ಎಂದರು.</p>.<p>ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಅಧ್ಯಕ್ಷ ನವೀನ ಬತಲಿ, ಸಂದೀಪ ಬತಲಿ, ರವಿ ಭಂಡಾರಿ, ಅವಿನಾಶ ಧುಮಾಳೆ, ಪ್ರವೀಣ ಗುತ್ತೆದಾರ, ರಾಜು ವಳಖೇನಡಿ, ಪವನ ಧುಮಾಳೆ, ಮಹೇಶ ಕಟ್ಟಿಮನಿ, ರಾಹುಲ ಪರಿಟ್, ಸೋಮು ಡಾಂಗೆ ಹಾಗೂ ಪವನ ಗಡವಂತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>