ಪ್ರವರ್ಧ ಸಂಸ್ಥೆಯ ಅಧ್ಯಕ್ಷ ಬಿ.ಎಸ್ ಕುದರೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಕೌಜಲಗಿ, ಸಮೃದ್ಧಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪುನೀತ್ ಸಾಳೆ, ಜನಸೇವಾ ಶಾಲೆ ಆಡಳಿತಾಧಿಕಾರಿ ಸೌಭಾಗ್ಯವತಿ, ಮುಖ್ಯ ಶಿಕ್ಷಕ ಶಿವಾನಂದ ಮಲ್ಲ, ಸಹ ಶಿಕ್ಷಕ ರಾಹುಲ್, ಕೆಕೆಎಚ್ಆರ್ಎಸಿಎಸ್ ಬೀದರ್ ತಾಲ್ಲೂಕು ಸಂಯೋಜಕ ಗಣಪತಿ ಹಡಪದ, ಸಚಿನ್ ನಾಗೂರೆ, ಪ್ರಿಯಂಕಾ, ವಿನೋದ ಬಿರಾದಾರ ಇದ್ದರು. ಗುರುನಾಥ ರಾಜಗೀರಾ ನಿರೂಪಿಸಿದರು.