ಮಂಗಳವಾರ, ಮಾರ್ಚ್ 28, 2023
32 °C

ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 
ಬೀದರ್: ನಗರದ ನೌಬಾದ್‍ನಲ್ಲಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರು ಕಾರ್ಮಿಕ ಇಲಾಖೆಯಿಂದ ಕೊಡಲಾಗುತ್ತಿರುವ ಆಹಾರಧಾನ್ಯ ಕಿಟ್‍ಗಳನ್ನು ಕಟ್ಟಡ ಕಾರ್ಮಿಕರಿಗೆ ವಿತರಿಸಿದರು.

ಕೋವಿಡ್ ಸೋಂಕಿನ ಬಗ್ಗೆ ಕಟ್ಟಡ ಕಾರ್ಮಿಕರು ಎಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಸಬೇಕು. ಸುರಕ್ಷಿತ ಅಂತರ ಕಾಪಾಡಬೇಕು ಎಂದು ಸಲಹೆ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.