ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಕಲಾವಿದರಿಗೆ ಆಹಾರಧಾನ್ಯ ಕಿಟ್ ವಿತರಣೆ

Last Updated 6 ಜೂನ್ 2021, 14:56 IST
ಅಕ್ಷರ ಗಾತ್ರ

ಬೀದರ್: ನಗರದ ಹಾರೂರಗೇರಿಯಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಅಭಿಮಾನಿಗಳ ಸಂಘದಿಂದ ಕೋವಿಡ್ ಪ್ರಯುಕ್ತ 200 ಜನ ಬಡ ಕಲಾವಿದರು ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು.

ಸಂಘದ ಅಧ್ಯಕ್ಷ ಬಕ್ಕಪ್ಪ ತಾರೆ, ಪ್ರಧಾನ ಕಾರ್ಯದರ್ಶಿ ಎಸ್.ಬಿ. ಕುಚಬಾಳ, ಪ್ರಶಾಂತ ಸ್ವಾರಳ್ಳಿಕರ್, ಮಲ್ಲಿಕಾರ್ಜುನ ಹೂಗಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT