<p><strong>ಜನವಾಡ</strong>: ಬೆಂಗಳೂರಿನ ಮಹಾ ಬೋಧಿ ಸೊಸೈಟಿ ಸಂಸ್ಥಾಪಕ ಬುದ್ಧ ರಖ್ಖಿತ ಭಂತೆ ಅವರ 100ನೇ ಜನ್ಮದಿನದ ಪ್ರಯುಕ್ತ ಬೀದರ್ ತಾಲ್ಲೂಕಿನ ರೇಕುಳಗಿ ಮೌಂಟ್ನ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು.</p>.<p>ರೇಕುಳಗಿ, ಬೋರಾಳ, ಮನ್ನಾಎಖ್ಖೆಳ್ಳಿ, ಮೀನಕೇರಾ ಕ್ರಾಸ್ನಲ್ಲಿ ವಾಸವಾಗಿರುವ ಬಡವರು, ಅಂಗವಿಕಲರು, ವಿಧವೆಯರು ಹಾಗೂ ನಿರಾಶ್ರಿತರಿಗೆ ವಿವಿಧ ಆಹಾರ ಸಾಮಗ್ರಿಗಳನ್ನು ಒಳಗೊಂಡ ಕಿಟ್ ವಿತರಣೆ ಮಾಡಲಾಯಿತು.</p>.<p>ಭಂತೆ ರೇವತ, ಭಂತೆ ಧರ್ಮಪಾಲ್, ಭಂತೆ ಬೋಧಿ, ಭಿಕ್ಕುಣಿ ಮಹಾ ಪ್ರಜಾಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ</strong>: ಬೆಂಗಳೂರಿನ ಮಹಾ ಬೋಧಿ ಸೊಸೈಟಿ ಸಂಸ್ಥಾಪಕ ಬುದ್ಧ ರಖ್ಖಿತ ಭಂತೆ ಅವರ 100ನೇ ಜನ್ಮದಿನದ ಪ್ರಯುಕ್ತ ಬೀದರ್ ತಾಲ್ಲೂಕಿನ ರೇಕುಳಗಿ ಮೌಂಟ್ನ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು.</p>.<p>ರೇಕುಳಗಿ, ಬೋರಾಳ, ಮನ್ನಾಎಖ್ಖೆಳ್ಳಿ, ಮೀನಕೇರಾ ಕ್ರಾಸ್ನಲ್ಲಿ ವಾಸವಾಗಿರುವ ಬಡವರು, ಅಂಗವಿಕಲರು, ವಿಧವೆಯರು ಹಾಗೂ ನಿರಾಶ್ರಿತರಿಗೆ ವಿವಿಧ ಆಹಾರ ಸಾಮಗ್ರಿಗಳನ್ನು ಒಳಗೊಂಡ ಕಿಟ್ ವಿತರಣೆ ಮಾಡಲಾಯಿತು.</p>.<p>ಭಂತೆ ರೇವತ, ಭಂತೆ ಧರ್ಮಪಾಲ್, ಭಂತೆ ಬೋಧಿ, ಭಿಕ್ಕುಣಿ ಮಹಾ ಪ್ರಜಾಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>