ಬುಡಾ ಅಧ್ಯಕ್ಷ ಬಾಬು ವಾಲಿ, ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಚನ್ನಬಸವಣ್ಣ ಲಂಗೋಟಿ, ಹೆಚ್ಚುವರಿ ಜಿಲ್ಲಾದಿಕಾರಿ ಶಿವಕುಮಾರ ಶೀಲವಂತ, ಮುಖಂಡರಾದ ಗುರುನಾಥ ಕೊಳ್ಳೂರ, ಧಾರವಾಡ ಡಿಸಿ(ಹೆಚ್) ಸಹಾಯಕ ನಿರ್ದೇಶಕ ದರ್ಶನಾ ರಾಘವನ್, ನಿರ್ದೇಶಕ ಜಿ.ಎಸ್ ದಯಾನಂದ, ಡಿಐಸಿ ಜಂಟಿ ನಿರ್ದೇಶಕಿ ಸುರೇಖಾ ಮನೋಳಿ, ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ, ಪದ್ಮಶ್ರೀ ಪುರಷ್ಕೃತ ಶಾ ರಶೀದ್ ಅಹ್ಮದ್ ಖಾದ್ರಿ, ಬಿದ್ರಿ ಕುಶಲಕರ್ಮಿಗಳ ಸಂಘದ ಅಧ್ಯಕ್ಷ ಶಾಹಿನ್ ಪಟೇಲ್ ಇದ್ದರು.