ನಿರ್ದೇಶಕರಾದ ವಿಜಯಕುಮಾರ ಎಸ್. ಪಾಟೀಲ ಗಾದಗಿ, ಪರಮೇಶ್ವರ ಮುಗಟೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ್, ಪ್ರಧಾನ ವ್ಯವಸ್ಥಾಪಕರಾದ ವಿಠ್ಠಲರೆಡ್ಡಿ ಯಡಮಲ್ಲೆ, ಚನ್ನಬಸಯ್ಯ ಸ್ವಾಮಿ, ಉಪ ಪ್ರಧಾನ ವ್ಯವಸ್ಥಾಪಕರಾದ ಅನಿಲ್ ಪಾಟೀಲ, ಸದಾಶಿವ ಪಾಟೀಲ, ದೀನದಯಾಳ್ ಮನ್ನಳ್ಳಿ, ರಾಜಶೇಖರಯ್ಯ ಇದ್ದರು.
ವಿದ್ಯಾರಣ್ಯ ಶಾಲೆ-ರಾಷ್ಟ್ರ ಧ್ವಜ ವಿತರಣೆ:
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೀದರ್ನ ವಿದ್ಯಾರಣ್ಯ ಪ್ರೌಢಶಾಲೆಯಲ್ಲಿ ಜಿ.ಕೆ. ಫೌಂಡೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ರಾಷ್ಟ್ರ ಧ್ವಜ ವಿತರಿಸಲಾಯಿತು.