ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಜ್ಞಾನ ವಿಷಯ ಪರಿವೀಕ್ಷಕ ಗುಂಡಪ್ಪ ಹುಡುಗೆ, ಪ್ರಾಂಶುಪಾಲ ಪಿ. ವಿ. ರೆಡ್ಡಿ, ಉಪ ಪ್ರಾಂಶುಪಾಲ ಅನಿಲಕುಮಾರ ಅಣದೂರೆ, ಜಿಲ್ಲಾ ವಿಜ್ಞಾನ ಸಮಿತಿಯ ಅಧ್ಯಕ್ಷ ಸುರೇಂದ್ರನಾಥ್ ಹುಡುಗಿಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ಬಸವೇಶ್ವರ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ ಕನಕಟ್ಟೆ, ಅನುದಾನಿತ ಪ್ರೌಢ ಶಾಲಾ ಮುಖ್ಯ ಗುರುಗಳ ಸಂಘದ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ, ವಿಜ್ಞಾನ ಸಮಿತಿಯ ಜಿಲ್ಲಾ ಕೋಶಾಧ್ಯಕ್ಷ ಕಲಾಲ ದೇವಿಪ್ರಸಾದ, ಸಮಾವೇಶದ ಜಿಲ್ಲಾ ಸಂಯೋಜಕ ಸಂಜೀವಕುಮಾರ ಸ್ವಾಮಿ, ಶೈಕ್ಷಣಿಕ ಸಂಯೋಜಕ ಅಮರ ಮಾಳಗೆ, ಸಂಪನ್ಮೂಲ ವ್ಯಕ್ತಿಗಳಾದ ಸಂಪೂರ್ಣಾನಂದ ಹಾಜರಿದ್ದರು.