ವೀರ ಕನ್ನಡಿಗರ ಸೇನೆಯ ರಾಜ್ಯ ಸಂಚಾಲಕ ಸುಬ್ಬಣ್ಣ ಕರಕನಳ್ಳಿ, ವಿಶ್ವ ಕನ್ನಡಿಗರ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಮುಕೇಶ ಶಾಹಗಂಜ್, ಕೆಡಿಎಸ್ಎಸ್ನ ಸತೀಶ ವಗ್ಗೆ, ಗೌತಮ ಭೋಸ್ಲೆ, ಬಹುಜನ ಜಾಗೃತಿ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮೋಳಕೆರೆ, ಉಪಾಧ್ಯಕ್ಷ ಜೈಭೀಮ ಕುರಬಖೇಳಗಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.