ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿ ನಾಯಿ ಕಚ್ಚಿ ಎಂಟು ಮಂದಿಗೆ ಗಾಯ

Last Updated 11 ಜೂನ್ 2019, 16:03 IST
ಅಕ್ಷರ ಗಾತ್ರ

ಬೀದರ್: ನಗರದ ಹೂಗೇರಿಯಲ್ಲಿ ಮಂಗಳವಾರ ಬೀದಿನಾಯಿಯೊಂದು ಎಂಟು ಜನರನ್ನು ಕಚ್ಚಿ ಗಾಯಗೊಳಿಸಿದೆ.

ಹೂಗೇರಿಯ ಸೂರ್ಯ ಲೋಕೇಶ (2), ಸಂಗಮ್ಮ ಶಂಕ್ರೆಪ್ಪ (65), ರಾಜಕುಮಾರ ಮಲಕಪ್ಪ (18) ಹಾಗೂ ಅಶೋಕ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ರೇಬಿಸ್‌ ರೋಗ ನಿರೋಧಕ ಚುಚ್ಚುಮದ್ದು ಪಡೆದು ಮನೆಗೆ ತೆರಳಿದ್ದಾರೆ.

ನಾಯಿ ಕಚ್ಚಿದ ತಕ್ಷಣ ಆಸ್ಪತ್ರೆಗೆ ಬಂದಿದ್ದ ರೋಗಿಗಳಿಗೆ ಚಿಕಿತ್ಸೆ ನೀಡಲು ಔಷಧಿ ಇರಲಿಲ್ಲ. ಹೀಗಾಗಿ ರೋಗಿಗಳ ಸಂಬಂಧಿಕರು ಖರೀದಿಸಿ ತಂದಿದ್ದ ರೇಬಿಸ್‌ ರೋಗ ನಿರೋಧಕ ಚುಚ್ಚುಮದ್ದು ನೀಡಿ ಕಳಿಸಲಾಯಿತು. ಇನ್ನುಳಿದವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT