<p><strong>ಹುಮನಾಬಾದ್</strong>: ‘ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದಾಗಿದ್ದು, ನಿಷ್ಠೆಯಿಂದ ವಿದ್ಯಾಬ್ಯಾಸ ಮಾಡಿದರೆ ಯಶಸ್ಸು ಸಾಧ್ಯ’ ಎಂದು ವಿಧಾನಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಹೇಳಿದರು.</p>.<p>ಪಟ್ಟಣದ ಹೊರವಲಯದ ಶಕುಂತಲಾ ಪಾಟೀಲ ಪಿಯು ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಬಿಳ್ಕೋಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವದಿಂದ ಕಾಣಬೇಕು. ಪ್ರತಿದಿನ ಹೂಸತನದ ಬಗ್ಗೆ ತಿಳಿದುಕೊಳ್ಳುವ ಹಂಬಲ ಮೂಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ನಿವೃತ್ತ ಮುಖ್ಯಶಿಕ್ಷಕ ಪಂಡಿತ ಬಾಳೂರೆ ಮಾತನಾಡಿ, ‘ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ’ ಎಂದರು.</p>.<p>ಪ್ರಾಂಶುಪಾಲ ವಿನಾಯಕ ಬಾರಡ್, ಪ್ರಮುಖರಾದ ಬ್ರಿಜೇಶಕುಮಾರ, ಮಂಜುನಾಥ ಕುಲಕರ್ಣಿ, ಜಿತೀನ್ ರಾಠೋಡ, ಶ್ರೀನಾಥ ಮೊರೆ, ರಂಜಿತ ಕಟ್ಟಿಮನಿ, ಪ್ರಶಾಂತ ರಾಜೋಳೆ, ಶೇಖ್ ಇಬ್ರಾಹಿಂ, ಶಿವಪ್ರಸಾದ ಪಾಟೀಲ, ಶರಣು ಮಡಿವಾಳ, ಕಾವ್ಯಶ್ರೀ ಪಾಟೀಲ ಕಾಂಚನಾ, ಪವನ ಪಾಟೀಲ, ಮಲ್ಲಿಕಾರ್ಜುನ ಸಂಗಶಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್</strong>: ‘ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದಾಗಿದ್ದು, ನಿಷ್ಠೆಯಿಂದ ವಿದ್ಯಾಬ್ಯಾಸ ಮಾಡಿದರೆ ಯಶಸ್ಸು ಸಾಧ್ಯ’ ಎಂದು ವಿಧಾನಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಹೇಳಿದರು.</p>.<p>ಪಟ್ಟಣದ ಹೊರವಲಯದ ಶಕುಂತಲಾ ಪಾಟೀಲ ಪಿಯು ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಬಿಳ್ಕೋಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವದಿಂದ ಕಾಣಬೇಕು. ಪ್ರತಿದಿನ ಹೂಸತನದ ಬಗ್ಗೆ ತಿಳಿದುಕೊಳ್ಳುವ ಹಂಬಲ ಮೂಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ನಿವೃತ್ತ ಮುಖ್ಯಶಿಕ್ಷಕ ಪಂಡಿತ ಬಾಳೂರೆ ಮಾತನಾಡಿ, ‘ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ’ ಎಂದರು.</p>.<p>ಪ್ರಾಂಶುಪಾಲ ವಿನಾಯಕ ಬಾರಡ್, ಪ್ರಮುಖರಾದ ಬ್ರಿಜೇಶಕುಮಾರ, ಮಂಜುನಾಥ ಕುಲಕರ್ಣಿ, ಜಿತೀನ್ ರಾಠೋಡ, ಶ್ರೀನಾಥ ಮೊರೆ, ರಂಜಿತ ಕಟ್ಟಿಮನಿ, ಪ್ರಶಾಂತ ರಾಜೋಳೆ, ಶೇಖ್ ಇಬ್ರಾಹಿಂ, ಶಿವಪ್ರಸಾದ ಪಾಟೀಲ, ಶರಣು ಮಡಿವಾಳ, ಕಾವ್ಯಶ್ರೀ ಪಾಟೀಲ ಕಾಂಚನಾ, ಪವನ ಪಾಟೀಲ, ಮಲ್ಲಿಕಾರ್ಜುನ ಸಂಗಶಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>