ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆ ಮನೆಗೆ ಸಂವಿಧಾನ ಜಾಗೃತಿ ಅಭಿಯಾನಕ್ಕೆ ಚಾಲನೆ

Last Updated 10 ಜನವರಿ 2021, 14:01 IST
ಅಕ್ಷರ ಗಾತ್ರ

ಬೀದರ್: ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಮಹೇಶ ಗೋರನಾಳಕರ್ ಅವರು ಹಮ್ಮಿಕೊಂಡಿರುವ ಮನೆ ಮನೆಗೆ ಸಂವಿಧಾನ ಜಾಗೃತಿ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಲಾಯಿತು.

ಜಿಲ್ಲೆಯಾದ್ಯಂತ ಅಭಿಯಾನ ನಡೆಸಲಾಗುವುದು. ಜ.26ರ ವರೆಗೆ ಬೀದರ್ ತಾಲ್ಲೂಕಿನಲ್ಲಿ ಪಾದಯಾತ್ರೆ ಮೂಲಕ ಮೊದಲ ಹಂತದ ಅಭಿಯಾನ ನಡೆಯಲಿದೆ ಎಂದು ಮಹೇಶ ಗೋರನಾಳಕರ್ ತಿಳಿಸಿದರು.

ನರ್ಸಿಂಗ್ ಸಾಮ್ರಾಟ್, ಪವನ್ ಮಿಠಾರೆ, ಸುರೇಶ, ಸಚಿನ್ ಹೊನ್ನಿಕೇರಿ, ರಮೇಶಬಾಬು ಜಯಧ್ವನಿ, ಶಿವಾನಂದ ಸಿದ್ದಾಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT