ಶನಿವಾರ ಶಾಸಕ ರಾಜಶೇಖರ ಪಾಟೀಲ ಗ್ರಾಮಕ್ಕೆ ಭೇಟಿ ನೀಡಿ ನಾಗರಿಕರೊಂದಿಗೆ ಚರ್ಚೆ ನಡೆಸಿ ಮಾತನಾಡಿ, ಈಗಾಗಲೇ ಶಾಮತಾಬಾದ ಗ್ರಾಮಕ್ಕೆ ತಜ್ಞರ ತಂಡ ಭೇಟಿ ನೀಡಿ ಮಾಹಿತಿ ಪಡೆದಿದೆ, ಇಲ್ಲಿಯೂ ಕೇಂದ್ರದ ವಿಜ್ಞಾನಿಗಳ ತಂಡ ಕರೆಸಲು ಜಿಲ್ಲಾಧಿಕಾರಿಗೆ ಸೂಚಿಸಿ ಅವರಿಂದ ಪರಿಶೀಲನೆ ನಡೆಸುವ ಕಾರ್ಯ ಮಾಡಲಾಗುತ್ತದೆ, ಯಾವುದಕ್ಕೂ ಧೈರ್ಯ ಕಳೆದುಕೊಳ್ಳಬಾರದು ಸರ್ಕಾರ ಜೊತೆಗಿದೆ ಎಂದು
ಹೇಳಿದರು.