ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಶಿಕ್ಷಣ ನೀತಿ: ಕಾರ್ಯಾಗಾರ

Last Updated 22 ಸೆಪ್ಟೆಂಬರ್ 2021, 3:58 IST
ಅಕ್ಷರ ಗಾತ್ರ

ಬೀದರ್: ರಾಷ್ಟ್ರೀಯ ಶಿಕ್ಷಣ ನೀತಿ -2020 ಕುರಿತ ಕಾರ್ಯಾಗಾರ ಇಲ್ಲಿಯ ಕವಿರತ್ನ ಕಾಳಿದಾಸ ಪದವಿ ಕಾಲೇಜಿನಲ್ಲಿ ಜರುಗಿತು.

ಪಾಚಾರ್ಯ ಪ್ರೊ. ಗಿರಿರಾವ್ ಕುಲಕರ್ಣಿ ಉದ್ಘಾಟಿಸಿದರು. ಕಾಲೇಜು ಸಹ ಸಂಚಾಲಕ ಡಾ. ಶ್ರೀನಿವಾಸ ಬಂಡಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ-20ರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಡಾ. ಗೋವಿಂದ ಮೋತಿರಾವ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಲೀಲಾವತಿ ಪೂಜಾರ್ ಇದ್ದರು. ಗ್ರಂಥಪಾಲಕ ವೈಜಿನಾಥ ಎಂ.ಸ್ವಾಮಿ ಸ್ವಾಗತಿಸಿದರು. ಓಂಕಾರ ಮಹಾಶೆಟ್ಟಿ ನಿರೂಪಿಸಿದರು. ಡಾ. ರಾಜಕುಮಾರ ರಾಠೋಡ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT