<p>ಬೀದರ್: ರಾಷ್ಟ್ರೀಯ ಶಿಕ್ಷಣ ನೀತಿ -2020 ಕುರಿತ ಕಾರ್ಯಾಗಾರ ಇಲ್ಲಿಯ ಕವಿರತ್ನ ಕಾಳಿದಾಸ ಪದವಿ ಕಾಲೇಜಿನಲ್ಲಿ ಜರುಗಿತು.</p>.<p>ಪಾಚಾರ್ಯ ಪ್ರೊ. ಗಿರಿರಾವ್ ಕುಲಕರ್ಣಿ ಉದ್ಘಾಟಿಸಿದರು. ಕಾಲೇಜು ಸಹ ಸಂಚಾಲಕ ಡಾ. ಶ್ರೀನಿವಾಸ ಬಂಡಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ-20ರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಡಾ. ಗೋವಿಂದ ಮೋತಿರಾವ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಲೀಲಾವತಿ ಪೂಜಾರ್ ಇದ್ದರು. ಗ್ರಂಥಪಾಲಕ ವೈಜಿನಾಥ ಎಂ.ಸ್ವಾಮಿ ಸ್ವಾಗತಿಸಿದರು. ಓಂಕಾರ ಮಹಾಶೆಟ್ಟಿ ನಿರೂಪಿಸಿದರು. ಡಾ. ರಾಜಕುಮಾರ ರಾಠೋಡ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ರಾಷ್ಟ್ರೀಯ ಶಿಕ್ಷಣ ನೀತಿ -2020 ಕುರಿತ ಕಾರ್ಯಾಗಾರ ಇಲ್ಲಿಯ ಕವಿರತ್ನ ಕಾಳಿದಾಸ ಪದವಿ ಕಾಲೇಜಿನಲ್ಲಿ ಜರುಗಿತು.</p>.<p>ಪಾಚಾರ್ಯ ಪ್ರೊ. ಗಿರಿರಾವ್ ಕುಲಕರ್ಣಿ ಉದ್ಘಾಟಿಸಿದರು. ಕಾಲೇಜು ಸಹ ಸಂಚಾಲಕ ಡಾ. ಶ್ರೀನಿವಾಸ ಬಂಡಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ-20ರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಡಾ. ಗೋವಿಂದ ಮೋತಿರಾವ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಲೀಲಾವತಿ ಪೂಜಾರ್ ಇದ್ದರು. ಗ್ರಂಥಪಾಲಕ ವೈಜಿನಾಥ ಎಂ.ಸ್ವಾಮಿ ಸ್ವಾಗತಿಸಿದರು. ಓಂಕಾರ ಮಹಾಶೆಟ್ಟಿ ನಿರೂಪಿಸಿದರು. ಡಾ. ರಾಜಕುಮಾರ ರಾಠೋಡ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>