ನಿತ್ಯ ಮಕ್ಕಳಿಗೆ ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ಬಗ್ಗೆ ಪಾಠ ಮಾಡುತ್ತೇವೆ. ಆದರೆ ನಮ್ಮ ಕಾಲೇಜಿನ ಮುಂಭಾಗವೇ ಇಂತಹ ಪರಿಸ್ಥಿತಿ ಇದೆ. ಕಸದಿಂದ ವಿದ್ಯಾರ್ಥಿಗಳು ಮುಜುಗರ ಅನುಭವಿಸುತ್ತಿದ್ದಾರೆ. ಪುರಸಭೆಯವರು ಇದನ್ನು ಸರಿಯಾಗಿ ವಿಲೇವಾರಿ ಮಾಡಬೇಕು.
ಗೋರಕನಾಥ್ ಉಪನ್ಯಾಸಕ. ಸರ್ಕಾರಿ ಪದವಿ ಪೂರ್ವ ಕಾಲೇಜು
ರಾಜ್ಯದ ಆದರ್ಶ ಪಿಯು ಕಾಲೇಜಿನಲ್ಲಿ ನಮ್ಮ ಕಾಲೇಜು ಆಯ್ಕೆಯಾಗಿದೆ. ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಪ್ರಯೋಗಾಲಯ ಕಂಪ್ಯೂಟರ್ ಲ್ಯಾಬ್ ರಾಷ್ಟ್ರೀಯ ಸೇವಾ ಯೋಜನೆ ಘಟಕ. ಸ್ಮಾರ್ಟ್ ಕ್ಲಾಸ್ ನಲ್ಲಿ ಬೋಧನೆ ಮಾಡಲಾಗುತ್ತಿದೆ ತುಳಜಾರಾಮ್.