ವೀರ ಕನ್ನಡಿಗರ ಸೇನೆ ರಾಜ್ಯ ಘಟಕದ ಅಧ್ಯಕ್ಷ ಅಮೃತ ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ
ನಗರಸಭೆ ಸದಸ್ಯ ದಿಗಂಬರ ಮಡಿವಾಳ, ಸಿಪಿಐ ಮಲ್ಲಮ ಚೌಬೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ವಾರ್ತಾ ಅಧಿಕಾರಿ ಗವಿಸಿದ್ದಪ್ಪ ಹೊಸಮನಿ, ದೇವೇಂದ್ರ ಸೋನಿ, ಕವಿತಾ ಹುಷಾರೆ. ಮಂಗಲಾ ಮರಕಲೆ ಹಾಗೂ ಸುನೀತಾ ಬಿಕ್ಲೆ ಪಾಲ್ಗೊಳ್ಳಲಿದ್ದಾರೆ.