ಕಾಂಗ್ರೆಸ್ ಹಾಗೂ ಬಿಜೆಪಿಯ ಮುಖಂಡರು ಸಂಪರ್ಕ ಸಾಧಿಸಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ, ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಶಾಸಕ ಬಂಡೆಪ್ಪ ಕಾಶೆಂಪೂರ ಅವರ ಮನೆಗೆ ಬಂದು ಬೆಂಬಲ ಕೋರಿದ್ದಾರೆ. ಅದಕ್ಕೆ ಪ್ರತ್ಯೇಕ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.